ಸಾಗರ: ಶಿರವಂತೆ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಪಕ್ಷದ ಮುಖಂಡರ ಸಭೆ.
ಶಿರವಂತೆ ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಪಕ್ಷದ ಮುಖಂಡರ ಸಭೆಯನ್ನು ಮಾಜಿ ಶಾಸಕರು ಬೇಳೂರು ಗೋಪಾಲಕೃಷ್ಣ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯರು ಅಶೋಕ್ ಅವರ ನೇತೃತ್ವದಲ್ಲಿ ನಡೆಸಲಾಯಿತು.

ವರದಿ: ಸಿಸಿಲ್ ಸೋಮನ್

ಸಾಗರ: ಶಿರವಂತೆ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಪಕ್ಷದ ಮುಖಂಡರ ಸಭೆ.
ಶಿರವಂತೆ ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಪಕ್ಷದ ಮುಖಂಡರ ಸಭೆಯನ್ನು ಮಾಜಿ ಶಾಸಕರು ಬೇಳೂರು ಗೋಪಾಲಕೃಷ್ಣ ಮತ್ತು ತಾಲ್ಲೂಕು ಪಂಚಾಯಿತಿ ಸದಸ್ಯರು ಅಶೋಕ್ ಅವರ ನೇತೃತ್ವದಲ್ಲಿ ನಡೆಸಲಾಯಿತು.
ವರದಿ: ಸಿಸಿಲ್ ಸೋಮನ್