ಬೆಂಗಳೂರು: ಮಲ್ಲೇಶ್ವರಂನ ಬಿ.ಬಿ.ಎಂ.ಪಿ ವಾರ್ ರೂಮ್ ಗೆ ಭೇಟಿ ನೀಡಿ ಬೆಡ್ ಗಳ ಹಂಚಿಕೆ ಕುರಿತು ಪರಿಶೀಲಿಸಿದರು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರವರು ಇಂದು ಮಲ್ಲೇಶ್ವರಂನ ಬಿ.ಬಿ.ಎಂ.ಪಿ ವಾರ್ ರೂಮ್ ಗೆ ಭೇಟಿ ನೀಡಿ ಬೆಡ್ ಗಳ ಹಂಚಿಕೆ ಕುರಿತು ಪರಿಶೀಲಿಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ , ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗೌರವ್ ಗುಪ್ತಾ, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.