ರಾಯಚೂರು: ರಾಯಚೂರು ಜಿಲ್ಲಾ ಕೊರೋನ ತಡೆಗಟ್ಟಲು ವರದಿ ಪಡೆದುಕೊಳ್ಳಲಾಯಿತು – ಸಚಿವ ಕೆ.ಎಸ್.ಈಶ್ವರಪ್ಪ.
ಇಂದು ರಾಯಚೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೊರೋನ ತಡೆಗಟ್ಟಲು ತೆಗೆದುಕೊಂಡು ಕ್ರಮಗಳ ಬಗ್ಗೆ ಚರ್ಚಿಸಿ ಜಿಲ್ಲೆಯ ಸಮಗ್ರ ವರದಿ ಪಡೆದುಕೊಳ್ಳಲಾಯಿತು.
ವರದಿ: ಸಿಸಿಲ್ ಸೋಮನ್
ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್ – ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.