ಬೆಂಗಳೂರು: ನಾಡಿನ ಸಮಸ್ತ ಜನತೆಗೆ ಬೆಳಕಿನ ಹಬ್ಬ ದೀಪಾವಳಿ ಶುಭಾಶಯಗಳು ಶುಭಾಶಯಗಳು ಎಂ. ಎ. ಸಲೀಂ ಕೆಪಿಸಿಸಿ ಮಾಧ್ಯಮ ವಿಭಾಗದ ಸಂಚಾಲಕರು.

ಬೆಳಕಿನ ಹಬ್ಬ ದೀಪಾವಳಿಯು ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಹೊತ್ತು ತರಲಿ. ರಾಜ್ಯವನ್ನು ಕಾಡುತ್ತಿರುವ ಕರೋನಾ ಸಾಂಕ್ರಾಮಿಕದಿಂದ ಮುಕ್ತಿ ದೊರೆತು ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಲಿ.

ಪರಿಸರ ಸ್ನೇಹಿಯಾಗಿ, ಸುರಕ್ಷಿತವಾಗಿ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬವನ್ನು ಆಚರಿಸೋಣ. ಸರ್ವರಿಗೂ ದೀಪಾವಳಿಯ ಶುಭಾಶಯಗಳು – ಎಂ. ಎ.ಸಲೀಂ ಕೆಪಿಸಿಸಿ ಮಾಧ್ಯಮ ವಿಭಾಗದ ಸಂಚಾಲಕರು.

ವರದಿ: ದಿವ್ಯ ಸಿಸಿಲ್
