ಬೆಂಗಳೂರು: ಮೂರು ದಿನಗಳ ಭೇಟಿಗೆ ರಾಜ್ಯಕ್ಕೆ ಆಗಮಿಸಿದ ಘನತೆವೆತ್ತ ರಾಷ್ಟ್ರಪತಿ ಸನ್ಮಾನ್ಯ ಶ್ರೀ ರಾಮನಾಥ್ ಕೋವಿಂದ್.

ಮೂರು ದಿನಗಳ ಭೇಟಿಗೆ ರಾಜ್ಯಕ್ಕೆ ಆಗಮಿಸಿದ ಘನತೆವೆತ್ತ ರಾಷ್ಟ್ರಪತಿ ಸನ್ಮಾನ್ಯ ಶ್ರೀ ರಾಮನಾಥ್ ಕೋವಿಂದ್ ಅವರನ್ನು ಘನತೆವೆತ್ತ ರಾಜ್ಯಪಾಲ ಸನ್ಮಾನ್ಯ ಶ್ರೀ ಥಾವರ್ಚಂದ್ ಗೇಟಿಲೋಟ್ ಹಾಗೂ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಎಚ್ಎಎಲ್ ವಿಮಾನನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.

ವರದಿ: ಸಿಸಿಲ್ ಸೋಮನ್

ಗುಣಮಟ್ಟದ ಕಟ್ಟಡ ನಿರ್ಮಾಣ ಹಾಗೂ ಕಟ್ಟಡ ಸಾಮಗ್ರಿ ಗಳಿಗಾಗಿ ಸಂಪರ್ಕಿಸಿ :- ಸಿಮ್- ಟೆಕ್ ಇಂಟರ್ನ್ಯಾಷನಲ್ Mob: 7619466155.
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ: 7619466155.
