ಬೆಂಗಳೂರು: ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲೂ 2 ದಿನ ಶೋಕಾಚರಣೆಗೆ ಅಧಿಕೃತ ಆದೇಶ – ಮುಖ್ಯಮಂತ್ರಿ ಬಸವರಾಜ.ಎಸ್.ಬೊಮ್ಮಾಯಿ. ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲೂ...
ಸಾಗರ: ಜೂನಿಯರ್ ಕಾಲೇಜು ವಿದ್ಯಾರ್ಥಿಗಳನ್ನು ದುರಂತದಿಂದ ರಕ್ಷಿಸಿದ – ಗಣೇಶ ವಿ ಶೇಟ್ 05-02-2022 ಬೆಳಿಗ್ಗೆ K.S.R.T.C ಬಸ್ ನಿಲ್ದಾಣದಲ್ಲಿ ಮೂರುವರೆ ವರ್ಷದ ಸಿಂಚನ ಎಂಬ ಬಾಲಕಿಗೆ ಹುಚ್ಚುನಾಯಿ ಕಚ್ಚಿಇರುತ್ತದೆ...
ಸಾಗರ: ಸಾಗರದ ಜನಪ್ರಿಯ ನಾಯಕ ಸನ್ಮಾನ್ಯ ಶ್ರೀ ರವಿ ಬಸ್ರಾಣಿ ಅವರಿಗೆ ಜನ್ಮದಿನದ ಶುಭಾಶಯಗಳು – ಸಿಸಿಲ್ ಸೋಮನ್. ಆಯುಷಿ ಇಂಟರ್ನ್ಯಾಷನಲ್ ಗ್ರೂಪ್ ಹಾಗೂ ಐ ಎನ್ ಡಿ ಸಮಾಚಾರ ನ್ಯೂಸ್ ವತಿಯಿಂದ ಸಾಗರದ ಜನಪ್ರಿಯ...
ಸಾಗರ: ಶಿವಗಿರಿ ಮತ್ತು ಬ್ರಹ್ಮಶ್ರೀ ನಾರಯಣಗುರುಗಳನ್ನು ಒಳಗೊಂಡ ಸ್ತಭ್ದ ಚಿತ್ರ ಪ್ರದರ್ಶಿಸಬಹುದಿತ್ತು – ಸಿಸಿಲ್ ಸೋಮನ್. ಬ್ರಹ್ಮಶ್ರೀ ನಾರಯಣ ಗುರುಗಳ ವೇಷಧಾರಿಯನ್ನು ಶಿಲುಬೆಗೆ ಏರಿಸಿ ಮೆರವಣಿಗೆ ಮಾಡಿದ ಕಮ್ಯುನಿಸ್ಟ್ರಿಗೆ ನಿಜವಾಗಿಯೂ ಬ್ರಹ್ಮಶ್ರೀ...
ಸಾಗರ: 60 ವರ್ಷ ಮೇಲ್ಪಟ್ಟವರಿಗೆ “ಬೂಸ್ಟರ್ ಡೋಸ್ ವ್ಯಾಕ್ಸಿನ್” ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ – ಶಾಸಕ ಹರತಾಳು. ಸಾಗರದ ದೇವರಾಜ ಅರಸು ಭವನದಲ್ಲಿ, 60 ವರ್ಷ ಮೇಲ್ಪಟ್ಟವರಿಗೆ “ಬೂಸ್ಟರ್...
ಬೆಂಗಳೂರು: ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ ಸಹ-ಅಸ್ವಸ್ಥತೆ ಹೊಂದಿರುವ ಹಿರಿಯ ನಾಗರಿಕರಿಗೆ ಕೋವಿಡ್ ಮುನ್ನೆಚ್ಚರಿಕಾ ಡೋಸ್ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ – ಮುಖ್ಯಮಂತ್ರಿ ಬಸವರಾಜ.ಎಸ್.ಬೊಮ್ಮಾಯಿ. ಮುಖ್ಯಮಂತ್ರಿ ಬಸವರಾಜ.ಎಸ್.ಬೊಮ್ಮಾಯಿ ಅವರು...
ದೊಡ್ಡಾಲಹಳ್ಳಿ: ಬಸವರಾಜ ಬೊಮ್ಮಾಯಿ ಅವರೇ ನಿಮಗೆ ನಮ್ಮನ್ನು ಮತ್ತೆ ಜೈಲಲ್ಲಿ ನೋಡುವ ಆಸೆ ಇದೆ, ನಮ್ಮನ್ನು ಜೈಲಿಗೆ ಹಾಕಿ, ಹಾಲು ಕುಡಿದು ನಿಮ್ಮ ಹೊಟ್ಟೆ ತಣ್ಣಗೆ ಮಾಡಿಕೊಳ್ಳಿ – ಕೆಪಿಸಿಸಿ...
ದೇಶವ್ಯಾಪಿಯಾಗಿ 150 ಕೋಟಿ ಡೋಸ್ ಕೋವಿಡ್ ಲಸಿಕೆ ಸಂಪೂರ್ಣಗೊಂಡಿದೆ- ಪ್ರಧಾನಿ ಮೋದಿ ಕೋವಿಡ್ ನಿಯಂತ್ರಣಕ್ಕಾಗಿ ವಿತರಿಸಲಾಗುತ್ತಿರುವ ಕೋವಿಡ್ ಲಸಿಕೆ ಮತ್ತೊಂದು ಮೈಲುಗಲ್ಲು ಸ್ಥಾಪಿಸಿದೆ. ಪ್ರಧಾನಿ ಮೋದಿ ಅವರ ಮಾರ್ಗದರ್ಶನದಲ್ಲಿ ದೇಶವ್ಯಾಪಿಯಾಗಿ...
ಬೆಂಗಳೂರು: ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳ ಸಂಘದ ನೂತನ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ – ಮುಖ್ಯಮಂತ್ರಿ ಬಸವರಾಜ.ಎಸ್.ಬೊಮ್ಮಾಯಿ. ಮುಖ್ಯಮಂತ್ರಿ ಬಸವರಾಜ.ಎಸ್.ಬೊಮ್ಮಾಯಿ ಅವರು ಇಂದು ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳ ಸಂಘದ...
ಬೆಂಗಳೂರು: ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಸೇರ್ಪಡೆ – ಡಿ.ಕೆ ಶಿವಕುಮಾರ್. ವಿವಿಧ ಪಕ್ಷಗಳ ಮುಖಂಡರು ಕಾಂಗ್ರೆಸ್ ಸೇರ್ಪಡೆ ಸಂದರ್ಭದಲ್ಲಿ ಡಿ.ಕೆ ಶಿವಕುಮಾರ್ ಅವರ ಮಾತುಗಳು: ಕಾಂಗ್ರೆಸ್ ಪಕ್ಷದಲ್ಲಿ ದೊಡ್ಡ...