ಶಿರಾ: ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ತಾವರೆಕೆರೆಯಲ್ಲಿ ಇಂದು ಬೃಹತ್ ಸಭೆ ನಡೆಯಿತು. ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಶ್ರೀ ಲಕ್ಷ್ಮಣ್ ಸವದಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀಬಿ ಶ್ರೀರಾಮುಲು ಜಿಲ್ಲಾಧ್ಯಕ್ಷರು, ಅಭ್ಯರ್ಥಿ ಡಾ. ರಾಜೇಶ್ ಗೌಡ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಲೇಖನ: ಸಿಸಿಲ್ ಪಿ.ಎಸ್