ಬೆಂಗಳೂರು: ಅನ್ನದಾತ ರೈತರ ಸರ್ವಾಂಗೀಣ ಪ್ರಗತಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ.
ನಮ್ಮ ಅನ್ನದಾತ ರೈತರ ಸರ್ವಾಂಗೀಣ ಪ್ರಗತಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ರೈತರ ಸದುಪಯೋಗಕ್ಕಾಗಿಯೇ ಉಗ್ರಾಣಗಳನ್ನು ಸ್ಥಾಪಿಸಲಾಗಿದ್ದು, ರಾಜ್ಯದ ಲಕ್ಷಾಂತರ ರೈತರು ಇದನ್ನು ಬಳಸುತ್ತಿದ್ದಾರೆ. ಇಂದು ರಾಜ್ಯ ಉಗ್ರಾಣ ನಿಗಮದ ಆಡಳಿತ ಕಛೇರಿ ‘ಉಗ್ರಾಣ ಭವನ’ವನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಸಚಿವರುಗಳು, ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಸಿಸಿಲ್ ಸೋಮನ್